AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ನಯನಾ ರಾಜೀವ್
|

Updated on: Apr 07, 2023 | 3:22 PM

Share
ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

1 / 9
ಉತ್ತರ ಪ್ರದೇಶದ ಮುಜಾಫರನಗರದಲ್ಲಿ ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ಹಲವು ಪ್ರಾಣಿಗಳು ಗಮನಸೆಳೆದವು ಅದರಲ್ಲಿ ಈ ಎಮ್ಮೆ ಕೂಡ.

ಉತ್ತರ ಪ್ರದೇಶದ ಮುಜಾಫರನಗರದಲ್ಲಿ ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ಹಲವು ಪ್ರಾಣಿಗಳು ಗಮನಸೆಳೆದವು ಅದರಲ್ಲಿ ಈ ಎಮ್ಮೆ ಕೂಡ.

2 / 9
ಹೌದು, ಸಾಮಾನ್ಯವಾಗಿ ಎಮ್ಮೆ 25-30 ಸಾವಿರ ರೂ. ಬೆಲೆ ಬಾಳುತ್ತದೆ, ಇನ್ನೂ ಅಧಿಕವೆಂದರೆ 1-2 ಲಕ್ಷ ರೂ. ಇರಬಹುದು. ಆದರೆ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ ಬೆಲೆ ಬಾಳುತ್ತೆ.

ಹೌದು, ಸಾಮಾನ್ಯವಾಗಿ ಎಮ್ಮೆ 25-30 ಸಾವಿರ ರೂ. ಬೆಲೆ ಬಾಳುತ್ತದೆ, ಇನ್ನೂ ಅಧಿಕವೆಂದರೆ 1-2 ಲಕ್ಷ ರೂ. ಇರಬಹುದು. ಆದರೆ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ ಬೆಲೆ ಬಾಳುತ್ತೆ.

3 / 9
ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ದಿನಕ್ಕೆ ಮೂರು ಬಾರಿಯಂತೆ 65 ಲೀಟರ್​ ಹಾಲು ಕೊಡುವ ಹಸುಗಳ ಪ್ರದರ್ಶನವೂ ನಡೆಯಿತು.

ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ದಿನಕ್ಕೆ ಮೂರು ಬಾರಿಯಂತೆ 65 ಲೀಟರ್​ ಹಾಲು ಕೊಡುವ ಹಸುಗಳ ಪ್ರದರ್ಶನವೂ ನಡೆಯಿತು.

4 / 9
ಪಾಣಿಪತ್​ನ ದಿಡ್ವಾಡಿ ಗ್ರಾಮದ ನರೇಂದ್ರ ಸಿಂಗ್ ಅವರು ಸಾಕಿರುವ ಎಮ್ಮೆ ಘೋಲುವನ್ನು ನೋಡಲು ಪ್ರಾಣಿಪ್ರಿಯರ ದಂಡೇ ನೆರೆದಿತ್ತು.

ಪಾಣಿಪತ್​ನ ದಿಡ್ವಾಡಿ ಗ್ರಾಮದ ನರೇಂದ್ರ ಸಿಂಗ್ ಅವರು ಸಾಕಿರುವ ಎಮ್ಮೆ ಘೋಲುವನ್ನು ನೋಡಲು ಪ್ರಾಣಿಪ್ರಿಯರ ದಂಡೇ ನೆರೆದಿತ್ತು.

5 / 9
ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರಾಖಂಡದಿಂದ ಈ ಪ್ರಾಣಿ ಪ್ರದರ್ಶನಕ್ಕೆ ಜನರು ಆಗಮಿಸಿದ್ದರು.

ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರಾಖಂಡದಿಂದ ಈ ಪ್ರಾಣಿ ಪ್ರದರ್ಶನಕ್ಕೆ ಜನರು ಆಗಮಿಸಿದ್ದರು.

6 / 9
ಏಪ್ರಿಲ್ 6 ಹಾಗೂ 7 ರಂದು ಎರಡು ದಿನಗಳ ಕಾಲ ಪ್ರಾಣಿಗಳು ಹಾಗೂ ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಿತು.

ಏಪ್ರಿಲ್ 6 ಹಾಗೂ 7 ರಂದು ಎರಡು ದಿನಗಳ ಕಾಲ ಪ್ರಾಣಿಗಳು ಹಾಗೂ ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಿತು.

7 / 9
ದೇಶಾದ್ಯಂತ ಸುಮಾರು 1200 ಜಾನುವಾರುಗಳು ಮತ್ತು 50 ಸಾವಿರ ರೈತರು ಆಗಮಿಸಿದ್ದರು. 150 ಮಳಿಗೆಗಳಲ್ಲಿ ರೈತರಿಗೆ ಪಶುಸಂಗೋಪನೆ ಹಾಗೂ ಕೃಷಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ನೀಡಲಾಯಿತು. ಈ ಪೈಕಿ 75 ಮಳಿಗೆಗಳಲ್ಲಿ ಕೃಷಿ ಯಂತ್ರೋಪಕರಣಗಳು, ಡ್ರೋನ್, ಸಸ್ಯಗಳ ಕುರಿತು ಮಾಹಿತಿ ನೀಡಲಾಯಿತು.

ದೇಶಾದ್ಯಂತ ಸುಮಾರು 1200 ಜಾನುವಾರುಗಳು ಮತ್ತು 50 ಸಾವಿರ ರೈತರು ಆಗಮಿಸಿದ್ದರು. 150 ಮಳಿಗೆಗಳಲ್ಲಿ ರೈತರಿಗೆ ಪಶುಸಂಗೋಪನೆ ಹಾಗೂ ಕೃಷಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ನೀಡಲಾಯಿತು. ಈ ಪೈಕಿ 75 ಮಳಿಗೆಗಳಲ್ಲಿ ಕೃಷಿ ಯಂತ್ರೋಪಕರಣಗಳು, ಡ್ರೋನ್, ಸಸ್ಯಗಳ ಕುರಿತು ಮಾಹಿತಿ ನೀಡಲಾಯಿತು.

8 / 9
ಈ ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ 18 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ವಿಜೇತ ಕುರಿಗಾಹಿಗಳಿಗೆ 5 ಲಕ್ಷ ರೂ. ಹಾಗೂ 2 ಲಕ್ಷ ರೂ. ಬಹುಮಾನ ನೀಡಿ ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ 18 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ವಿಜೇತ ಕುರಿಗಾಹಿಗಳಿಗೆ 5 ಲಕ್ಷ ರೂ. ಹಾಗೂ 2 ಲಕ್ಷ ರೂ. ಬಹುಮಾನ ನೀಡಿ ಗೌರವಿಸಲಾಗುವುದು.

9 / 9
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ