AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ನಯನಾ ರಾಜೀವ್
|

Updated on: Apr 07, 2023 | 3:22 PM

Share
ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

ಮನುಷ್ಯನಿಗೂ ಇಲ್ಲದ ಬೆಲೆ ಈ ಎಮ್ಮೆಗಿದೆ ನೋಡಿ, ದಷ್ಟಪುಷ್ಟವಾಗಿದ್ದು ಬರೋಬ್ಬರಿ 16 ಕ್ವಿಂಟಾಲ್ ತೂಗುವ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ. ಬೆಲೆ ಬಾಳುತ್ತಂತೆ!

1 / 9
ಉತ್ತರ ಪ್ರದೇಶದ ಮುಜಾಫರನಗರದಲ್ಲಿ ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ಹಲವು ಪ್ರಾಣಿಗಳು ಗಮನಸೆಳೆದವು ಅದರಲ್ಲಿ ಈ ಎಮ್ಮೆ ಕೂಡ.

ಉತ್ತರ ಪ್ರದೇಶದ ಮುಜಾಫರನಗರದಲ್ಲಿ ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ಹಲವು ಪ್ರಾಣಿಗಳು ಗಮನಸೆಳೆದವು ಅದರಲ್ಲಿ ಈ ಎಮ್ಮೆ ಕೂಡ.

2 / 9
ಹೌದು, ಸಾಮಾನ್ಯವಾಗಿ ಎಮ್ಮೆ 25-30 ಸಾವಿರ ರೂ. ಬೆಲೆ ಬಾಳುತ್ತದೆ, ಇನ್ನೂ ಅಧಿಕವೆಂದರೆ 1-2 ಲಕ್ಷ ರೂ. ಇರಬಹುದು. ಆದರೆ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ ಬೆಲೆ ಬಾಳುತ್ತೆ.

ಹೌದು, ಸಾಮಾನ್ಯವಾಗಿ ಎಮ್ಮೆ 25-30 ಸಾವಿರ ರೂ. ಬೆಲೆ ಬಾಳುತ್ತದೆ, ಇನ್ನೂ ಅಧಿಕವೆಂದರೆ 1-2 ಲಕ್ಷ ರೂ. ಇರಬಹುದು. ಆದರೆ ಈ ಎಮ್ಮೆ ಬರೋಬ್ಬರಿ 10 ಕೋಟಿ ರೂ ಬೆಲೆ ಬಾಳುತ್ತೆ.

3 / 9
ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ದಿನಕ್ಕೆ ಮೂರು ಬಾರಿಯಂತೆ 65 ಲೀಟರ್​ ಹಾಲು ಕೊಡುವ ಹಸುಗಳ ಪ್ರದರ್ಶನವೂ ನಡೆಯಿತು.

ರಾಷ್ಟ್ರೀಯ ಪ್ರಾಣಿ ಪ್ರದರ್ಶನದಲ್ಲಿ ದಿನಕ್ಕೆ ಮೂರು ಬಾರಿಯಂತೆ 65 ಲೀಟರ್​ ಹಾಲು ಕೊಡುವ ಹಸುಗಳ ಪ್ರದರ್ಶನವೂ ನಡೆಯಿತು.

4 / 9
ಪಾಣಿಪತ್​ನ ದಿಡ್ವಾಡಿ ಗ್ರಾಮದ ನರೇಂದ್ರ ಸಿಂಗ್ ಅವರು ಸಾಕಿರುವ ಎಮ್ಮೆ ಘೋಲುವನ್ನು ನೋಡಲು ಪ್ರಾಣಿಪ್ರಿಯರ ದಂಡೇ ನೆರೆದಿತ್ತು.

ಪಾಣಿಪತ್​ನ ದಿಡ್ವಾಡಿ ಗ್ರಾಮದ ನರೇಂದ್ರ ಸಿಂಗ್ ಅವರು ಸಾಕಿರುವ ಎಮ್ಮೆ ಘೋಲುವನ್ನು ನೋಡಲು ಪ್ರಾಣಿಪ್ರಿಯರ ದಂಡೇ ನೆರೆದಿತ್ತು.

5 / 9
ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರಾಖಂಡದಿಂದ ಈ ಪ್ರಾಣಿ ಪ್ರದರ್ಶನಕ್ಕೆ ಜನರು ಆಗಮಿಸಿದ್ದರು.

ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರಾಖಂಡದಿಂದ ಈ ಪ್ರಾಣಿ ಪ್ರದರ್ಶನಕ್ಕೆ ಜನರು ಆಗಮಿಸಿದ್ದರು.

6 / 9
ಏಪ್ರಿಲ್ 6 ಹಾಗೂ 7 ರಂದು ಎರಡು ದಿನಗಳ ಕಾಲ ಪ್ರಾಣಿಗಳು ಹಾಗೂ ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಿತು.

ಏಪ್ರಿಲ್ 6 ಹಾಗೂ 7 ರಂದು ಎರಡು ದಿನಗಳ ಕಾಲ ಪ್ರಾಣಿಗಳು ಹಾಗೂ ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಿತು.

7 / 9
ದೇಶಾದ್ಯಂತ ಸುಮಾರು 1200 ಜಾನುವಾರುಗಳು ಮತ್ತು 50 ಸಾವಿರ ರೈತರು ಆಗಮಿಸಿದ್ದರು. 150 ಮಳಿಗೆಗಳಲ್ಲಿ ರೈತರಿಗೆ ಪಶುಸಂಗೋಪನೆ ಹಾಗೂ ಕೃಷಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ನೀಡಲಾಯಿತು. ಈ ಪೈಕಿ 75 ಮಳಿಗೆಗಳಲ್ಲಿ ಕೃಷಿ ಯಂತ್ರೋಪಕರಣಗಳು, ಡ್ರೋನ್, ಸಸ್ಯಗಳ ಕುರಿತು ಮಾಹಿತಿ ನೀಡಲಾಯಿತು.

ದೇಶಾದ್ಯಂತ ಸುಮಾರು 1200 ಜಾನುವಾರುಗಳು ಮತ್ತು 50 ಸಾವಿರ ರೈತರು ಆಗಮಿಸಿದ್ದರು. 150 ಮಳಿಗೆಗಳಲ್ಲಿ ರೈತರಿಗೆ ಪಶುಸಂಗೋಪನೆ ಹಾಗೂ ಕೃಷಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ನೀಡಲಾಯಿತು. ಈ ಪೈಕಿ 75 ಮಳಿಗೆಗಳಲ್ಲಿ ಕೃಷಿ ಯಂತ್ರೋಪಕರಣಗಳು, ಡ್ರೋನ್, ಸಸ್ಯಗಳ ಕುರಿತು ಮಾಹಿತಿ ನೀಡಲಾಯಿತು.

8 / 9
ಈ ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ 18 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ವಿಜೇತ ಕುರಿಗಾಹಿಗಳಿಗೆ 5 ಲಕ್ಷ ರೂ. ಹಾಗೂ 2 ಲಕ್ಷ ರೂ. ಬಹುಮಾನ ನೀಡಿ ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ 18 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ವಿಜೇತ ಕುರಿಗಾಹಿಗಳಿಗೆ 5 ಲಕ್ಷ ರೂ. ಹಾಗೂ 2 ಲಕ್ಷ ರೂ. ಬಹುಮಾನ ನೀಡಿ ಗೌರವಿಸಲಾಗುವುದು.

9 / 9
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್