AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?