AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು