AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?