AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ