Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
Follow us
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ