AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

ಮಂಜುನಾಥ ಸಿ.
|

Updated on: Dec 03, 2023 | 8:49 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

1 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

3 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

4 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

5 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

6 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

7 / 7
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್