AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟ್ವಿಸ್ಟ್​ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು

ನಟ ಅನಿರುದ್ಧ ನಿರ್ವಹಿಸುತ್ತಿರುವ ಆರ್ಯವರ್ಧನ್ ಪಾತ್ರ ನಿಧಾನವಾಗಿ ನೆಗೆಟಿವ್ ಶೇಡ್ಗೆ ತಿರುಗುತ್ತಿದೆ. ಇದು ಅಭಿಮಾನಿಗಳಿಗೆ ಬೇಸರ ತರಿಸಿದೆ. ‘ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಒಂದು ವರ್ಗದವರು ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 06, 2022 | 6:58 PM

Share
ತೆರೆ ಮೇಲೆ ಹೀರೋ ಆಗಿ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ  ಅದೇ ಆಗಿದೆ.

ತೆರೆ ಮೇಲೆ ಹೀರೋ ಆಗಿ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ ಅದೇ ಆಗಿದೆ.

1 / 8
ಈ ಧಾರಾವಾಹಿಯಲ್ಲಿ ವಿಷ್ಣುವರ್ಧನ್​ ಅಳಿಯ, ನಟ ಅನಿರುದ್ಧ​ ನಿರ್ವಹಿಸುತ್ತಿರುವ ಆರ್ಯವರ್ಧನ್ ಪಾತ್ರ ನಿಧಾನವಾಗಿ ನೆಗೆಟಿವ್​ ಶೇಡ್​ಗೆ ತಿರುಗುತ್ತಿದೆ. ಇದು ಅಭಿಮಾನಿಗಳಿಗೆ ಬೇಸರ ತರಿಸಿದೆ. ‘ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಒಂದು ವರ್ಗದವರು ಕಮೆಂಟ್​ ಮಾಡುತ್ತಿದ್ದಾರೆ.

ಈ ಧಾರಾವಾಹಿಯಲ್ಲಿ ವಿಷ್ಣುವರ್ಧನ್​ ಅಳಿಯ, ನಟ ಅನಿರುದ್ಧ​ ನಿರ್ವಹಿಸುತ್ತಿರುವ ಆರ್ಯವರ್ಧನ್ ಪಾತ್ರ ನಿಧಾನವಾಗಿ ನೆಗೆಟಿವ್​ ಶೇಡ್​ಗೆ ತಿರುಗುತ್ತಿದೆ. ಇದು ಅಭಿಮಾನಿಗಳಿಗೆ ಬೇಸರ ತರಿಸಿದೆ. ‘ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಒಂದು ವರ್ಗದವರು ಕಮೆಂಟ್​ ಮಾಡುತ್ತಿದ್ದಾರೆ.

2 / 8
ಈ ಬಗ್ಗೆ ಅನಿರುದ್ಧ​​ ಅವರು ‘ಟಿವಿ9 ಕನ್ನಡ ಡಿಜಿಟಲ್​’ ಜತೆ ಮಾತನಾಡಿದ್ದಾರೆ. ‘ಓರ್ವ ಕಲಾವಿದನಾಗಿ ಈ ಪಾತ್ರವನ್ನು ತುಂಬಾನೇ ಎಂಜಾಯ್​ ಮಾಡುತ್ತಿದ್ದೇನೆ’ ಎಂದಿದ್ದಾರೆ ಅವರು.

ಈ ಬಗ್ಗೆ ಅನಿರುದ್ಧ​​ ಅವರು ‘ಟಿವಿ9 ಕನ್ನಡ ಡಿಜಿಟಲ್​’ ಜತೆ ಮಾತನಾಡಿದ್ದಾರೆ. ‘ಓರ್ವ ಕಲಾವಿದನಾಗಿ ಈ ಪಾತ್ರವನ್ನು ತುಂಬಾನೇ ಎಂಜಾಯ್​ ಮಾಡುತ್ತಿದ್ದೇನೆ’ ಎಂದಿದ್ದಾರೆ ಅವರು.

3 / 8
ಈ ಮೊದಲು ಕೂಡ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳು ಬಂದಿದ್ದವು. ಈಗ ಸಿಕ್ಕಿರುವ ತಿರುವನ್ನು ಯಾರೂ ಊಹಿಸಿರಲಿಲ್ಲ. ಆರ್ಯವರ್ಧನ್​ ವಿಲನ್​ ಎಂಬುದನ್ನು ಯಾರಿಂದಲೂ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಈ ಬಗ್ಗೆ ಅನಿರುದ್ಧ ಮಾತನಾಡಿದ್ದಾರೆ.

ಈ ಮೊದಲು ಕೂಡ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳು ಬಂದಿದ್ದವು. ಈಗ ಸಿಕ್ಕಿರುವ ತಿರುವನ್ನು ಯಾರೂ ಊಹಿಸಿರಲಿಲ್ಲ. ಆರ್ಯವರ್ಧನ್​ ವಿಲನ್​ ಎಂಬುದನ್ನು ಯಾರಿಂದಲೂ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಈ ಬಗ್ಗೆ ಅನಿರುದ್ಧ ಮಾತನಾಡಿದ್ದಾರೆ.

4 / 8
‘ತಿರುವುಗಳು ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ. ನಾವು ಮೊದಲಿನಿಂದಲೂ ಟ್ವಿಸ್ಟ್​ಗಳನ್ನು ನೀಡುತ್ತಲೇ ಬಂದಿದ್ದೇವೆ. ಆರ್ಯವರ್ಧನ್​ ಪಾತ್ರಕ್ಕೆ ಸಾಕಷ್ಟು ಆಯಾಮಗಳಿವೆ. ಎಲ್ಲ ತರಹದ ಭಾವನೆಗಳನ್ನು ವ್ಯಕ್ತಪಡಿಸುವ ಅವಕಾಶ ನನಗೆ ಈ ಪಾತ್ರದ ಮೂಲಕ ಸಿಕ್ಕಿದೆ. ನನ್ನ ಪಾತ್ರ ನೆಗೆಟಿವ್​ ಶೇಡ್​ ಪಡೆದುಕೊಂಡಿದೆ. ಒಂದು ರೀತಿಯಲ್ಲಿ ವಿಲನ್​ ಎಂದೇ ಹೇಳಬಹುದು. ಕಥೆಯಲ್ಲಿ ಮುಂದೆ ಹೋಗುತ್ತಾ ಏನಾಗುತ್ತದೆ ಎಂಬುದು ನನಗೂ ಗೊತ್ತಿಲ್ಲ’ ಎಂದಿದ್ದಾರೆ ಅನಿರುದ್ಧ.

‘ತಿರುವುಗಳು ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ. ನಾವು ಮೊದಲಿನಿಂದಲೂ ಟ್ವಿಸ್ಟ್​ಗಳನ್ನು ನೀಡುತ್ತಲೇ ಬಂದಿದ್ದೇವೆ. ಆರ್ಯವರ್ಧನ್​ ಪಾತ್ರಕ್ಕೆ ಸಾಕಷ್ಟು ಆಯಾಮಗಳಿವೆ. ಎಲ್ಲ ತರಹದ ಭಾವನೆಗಳನ್ನು ವ್ಯಕ್ತಪಡಿಸುವ ಅವಕಾಶ ನನಗೆ ಈ ಪಾತ್ರದ ಮೂಲಕ ಸಿಕ್ಕಿದೆ. ನನ್ನ ಪಾತ್ರ ನೆಗೆಟಿವ್​ ಶೇಡ್​ ಪಡೆದುಕೊಂಡಿದೆ. ಒಂದು ರೀತಿಯಲ್ಲಿ ವಿಲನ್​ ಎಂದೇ ಹೇಳಬಹುದು. ಕಥೆಯಲ್ಲಿ ಮುಂದೆ ಹೋಗುತ್ತಾ ಏನಾಗುತ್ತದೆ ಎಂಬುದು ನನಗೂ ಗೊತ್ತಿಲ್ಲ’ ಎಂದಿದ್ದಾರೆ ಅನಿರುದ್ಧ.

5 / 8
ಗುರಿ ತಲುಪೋದು ಇದ್ದೇ ಇದೆ. ಪ್ರವಾಸದ ಪ್ರತಿ ಹಂತವನ್ನೂ ನಾವು ಆನಂದಿಸಬೇಕು. ಹೀರೋನೆ ವಿಲನ್​ ಆಗಿರೋದು ಕನ್ನಡ ಕಿರುತೆರೆ ಲೋಕದಲ್ಲಿ ಇದೇ ಮೊದಲು. ಈ ಹಂತವನ್ನೂ ಆನಂದಿಸೋಣ. ಈ ರೀತಿ ನಟಿಸೋಕೆ ಕಲಾವಿದನಾಗಿ ನನಗೆ ನಿಜಕ್ಕೂ ಖುಷಿ ಇದೆ. ಸಿನಿಮಾದಲ್ಲಿ ಈ ರೀತಿಯ ಪಾತ್ರ ಸಿಕ್ಕಿಲ್ಲ. ಆದರೆ, ಇಲ್ಲಿ ಸಿಗುತ್ತಿದೆ’ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಅವರು.

ಗುರಿ ತಲುಪೋದು ಇದ್ದೇ ಇದೆ. ಪ್ರವಾಸದ ಪ್ರತಿ ಹಂತವನ್ನೂ ನಾವು ಆನಂದಿಸಬೇಕು. ಹೀರೋನೆ ವಿಲನ್​ ಆಗಿರೋದು ಕನ್ನಡ ಕಿರುತೆರೆ ಲೋಕದಲ್ಲಿ ಇದೇ ಮೊದಲು. ಈ ಹಂತವನ್ನೂ ಆನಂದಿಸೋಣ. ಈ ರೀತಿ ನಟಿಸೋಕೆ ಕಲಾವಿದನಾಗಿ ನನಗೆ ನಿಜಕ್ಕೂ ಖುಷಿ ಇದೆ. ಸಿನಿಮಾದಲ್ಲಿ ಈ ರೀತಿಯ ಪಾತ್ರ ಸಿಕ್ಕಿಲ್ಲ. ಆದರೆ, ಇಲ್ಲಿ ಸಿಗುತ್ತಿದೆ’ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಅವರು.

6 / 8
‘ಇದು ಆರಂಭವಾದ್ದರಿಂದ ವೀಕ್ಷಕರಿಗೆ ಇದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಆದರೆ, ಮುಂದೆ ಹೋಗುತ್ತಾ ಗೊತ್ತಾಗುತ್ತದೆ. ಓರ್ವ ಕಲಾವಿದನಾಗಿ ಈ ಪಾತ್ರವನ್ನು ನಾನು ಹೇಗೆ ಎಂಜಾಯ್​ ಮಾಡುತ್ತಿದ್ದೇನೋ, ಅದೇ ರೀತಿ ವೀಕ್ಷಕರಾಗಿ ಅವರು ಈ ಪಾತ್ರವನ್ನು ನೋಡಿ ಸಂತೋಷ ಪಡಬೇಕು’ ಎಂದು ಅನಿರುದ್ಧ ವೀಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಇದು ಆರಂಭವಾದ್ದರಿಂದ ವೀಕ್ಷಕರಿಗೆ ಇದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಆದರೆ, ಮುಂದೆ ಹೋಗುತ್ತಾ ಗೊತ್ತಾಗುತ್ತದೆ. ಓರ್ವ ಕಲಾವಿದನಾಗಿ ಈ ಪಾತ್ರವನ್ನು ನಾನು ಹೇಗೆ ಎಂಜಾಯ್​ ಮಾಡುತ್ತಿದ್ದೇನೋ, ಅದೇ ರೀತಿ ವೀಕ್ಷಕರಾಗಿ ಅವರು ಈ ಪಾತ್ರವನ್ನು ನೋಡಿ ಸಂತೋಷ ಪಡಬೇಕು’ ಎಂದು ಅನಿರುದ್ಧ ವೀಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

7 / 8
‘ಜೊತೆ ಜೊತೆಯಲಿ’ ನೀಡಿದ ದೊಡ್ಡ ಟ್ವಿಸ್ಟ್​ ಬಗ್ಗೆ ವೀಕ್ಷಕರ ವಲಯ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದೆ. ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಒಂದು ವರ್ಗದವರು ಕಮೆಂಟ್

‘ಜೊತೆ ಜೊತೆಯಲಿ’ ನೀಡಿದ ದೊಡ್ಡ ಟ್ವಿಸ್ಟ್​ ಬಗ್ಗೆ ವೀಕ್ಷಕರ ವಲಯ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದೆ. ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಒಂದು ವರ್ಗದವರು ಕಮೆಂಟ್

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ