AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ankita Lokhande: ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಅಂಕಿತಾ- ವಿಕ್ಕಿ ಜೋಡಿ; ಮದುವೆಯ ಸುಂದರ ಚಿತ್ರಗಳು ಇಲ್ಲಿವೆ

Vicky Jain: ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಮಂಗಳವಾರ ನೆರವೇರಿದೆ. ವಿಶೇಷ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿವೆ.

TV9 Web
| Edited By: |

Updated on:Dec 15, 2021 | 10:07 AM

Share
ಖ್ಯಾತ ಕಿರುತೆರೆ ತಾರೆ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಆಪ್ತರ ಸಮ್ಮುಖದಲ್ಲಿ ಮಂಗಳವಾರ ನೆರವೇರಿದೆ.

ಖ್ಯಾತ ಕಿರುತೆರೆ ತಾರೆ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಆಪ್ತರ ಸಮ್ಮುಖದಲ್ಲಿ ಮಂಗಳವಾರ ನೆರವೇರಿದೆ.

1 / 6
ದೀರ್ಘಕಾಲದಿಂದ ಜೊತೆಗೆ ಸುತ್ತಾಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ದೀರ್ಘಕಾಲದಿಂದ ಜೊತೆಗೆ ಸುತ್ತಾಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಮದುವೆಯ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿದ್ದು, ಶುಭಾಶಯಗಳನ್ನು ತಿಳಿಸಿದ್ದಾರೆ.

ಮದುವೆಯ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿದ್ದು, ಶುಭಾಶಯಗಳನ್ನು ತಿಳಿಸಿದ್ದಾರೆ.

3 / 6
ಅಂಕಿತಾ ಮದುವೆಗೆ ಸಖತ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಈ ಸಂದರ್ಭದ ಫೋಟೋ ಇಲ್ಲಿದೆ.

ಅಂಕಿತಾ ಮದುವೆಗೆ ಸಖತ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಈ ಸಂದರ್ಭದ ಫೋಟೋ ಇಲ್ಲಿದೆ.

4 / 6
ಮದುವೆಯ ಸಂದರ್ಭದಲ್ಲಿ ಕಿರುತೆರೆ ಹಾಗೂ ಬಾಲಿವುಡ್​ನ ಕಲಾವಿದರು ಭಾಗಿಯಾಗಿದ್ದರು.

ಮದುವೆಯ ಸಂದರ್ಭದಲ್ಲಿ ಕಿರುತೆರೆ ಹಾಗೂ ಬಾಲಿವುಡ್​ನ ಕಲಾವಿದರು ಭಾಗಿಯಾಗಿದ್ದರು.

5 / 6
ಅಂಕಿತಾ ಮದುವೆಗೆ ನಟಿ ಕಂಗನಾ ರಣಾವತ್ ಕೂಡ ಆಗಮಿಸಿ ಗೆಳತಿಗೆ ಶುಭಕೋರಿದ್ದರು.

ಅಂಕಿತಾ ಮದುವೆಗೆ ನಟಿ ಕಂಗನಾ ರಣಾವತ್ ಕೂಡ ಆಗಮಿಸಿ ಗೆಳತಿಗೆ ಶುಭಕೋರಿದ್ದರು.

6 / 6

Published On - 10:05 am, Wed, 15 December 21

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ