Ankita Lokhande: ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಅಂಕಿತಾ- ವಿಕ್ಕಿ ಜೋಡಿ; ಮದುವೆಯ ಸುಂದರ ಚಿತ್ರಗಳು ಇಲ್ಲಿವೆ

Vicky Jain: ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಮಂಗಳವಾರ ನೆರವೇರಿದೆ. ವಿಶೇಷ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿವೆ.

| Updated By: shivaprasad.hs

Updated on:Dec 15, 2021 | 10:07 AM

ಖ್ಯಾತ ಕಿರುತೆರೆ ತಾರೆ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಆಪ್ತರ ಸಮ್ಮುಖದಲ್ಲಿ ಮಂಗಳವಾರ ನೆರವೇರಿದೆ.

ಖ್ಯಾತ ಕಿರುತೆರೆ ತಾರೆ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಆಪ್ತರ ಸಮ್ಮುಖದಲ್ಲಿ ಮಂಗಳವಾರ ನೆರವೇರಿದೆ.

1 / 6
ದೀರ್ಘಕಾಲದಿಂದ ಜೊತೆಗೆ ಸುತ್ತಾಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ದೀರ್ಘಕಾಲದಿಂದ ಜೊತೆಗೆ ಸುತ್ತಾಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಮದುವೆಯ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿದ್ದು, ಶುಭಾಶಯಗಳನ್ನು ತಿಳಿಸಿದ್ದಾರೆ.

ಮದುವೆಯ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿದ್ದು, ಶುಭಾಶಯಗಳನ್ನು ತಿಳಿಸಿದ್ದಾರೆ.

3 / 6
ಅಂಕಿತಾ ಮದುವೆಗೆ ಸಖತ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಈ ಸಂದರ್ಭದ ಫೋಟೋ ಇಲ್ಲಿದೆ.

ಅಂಕಿತಾ ಮದುವೆಗೆ ಸಖತ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಈ ಸಂದರ್ಭದ ಫೋಟೋ ಇಲ್ಲಿದೆ.

4 / 6
ಮದುವೆಯ ಸಂದರ್ಭದಲ್ಲಿ ಕಿರುತೆರೆ ಹಾಗೂ ಬಾಲಿವುಡ್​ನ ಕಲಾವಿದರು ಭಾಗಿಯಾಗಿದ್ದರು.

ಮದುವೆಯ ಸಂದರ್ಭದಲ್ಲಿ ಕಿರುತೆರೆ ಹಾಗೂ ಬಾಲಿವುಡ್​ನ ಕಲಾವಿದರು ಭಾಗಿಯಾಗಿದ್ದರು.

5 / 6
ಅಂಕಿತಾ ಮದುವೆಗೆ ನಟಿ ಕಂಗನಾ ರಣಾವತ್ ಕೂಡ ಆಗಮಿಸಿ ಗೆಳತಿಗೆ ಶುಭಕೋರಿದ್ದರು.

ಅಂಕಿತಾ ಮದುವೆಗೆ ನಟಿ ಕಂಗನಾ ರಣಾವತ್ ಕೂಡ ಆಗಮಿಸಿ ಗೆಳತಿಗೆ ಶುಭಕೋರಿದ್ದರು.

6 / 6

Published On - 10:05 am, Wed, 15 December 21

Follow us
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು