AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ನಮ್ಮ ಮೆಟ್ರೋ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರ ಬಂದ ತುಂಗಾ

ಇವತ್ತು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. 20,992 ಮೀ. ಸುರಂಗ ಕೊರೆದು ತುಂಗಾ ಟಿಬಿಎಂ ಹೊರ ಬಂದಿದೆ. ಪಿಂಕ್​ಲೈನ್ ಸುರಂಗ​ ಮಾರ್ಗದಲ್ಲಿ ಶೇ.98 ರಷ್ಟು ಕಾಮಗಾರಿ ಪೂರ್ಣವಾಗಿದೆ.

ಕಿರಣ್​ ಸೂರ್ಯ
| Edited By: |

Updated on: Sep 04, 2024 | 10:45 PM

Share
ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

1 / 5
ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

2 / 5
ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

3 / 5
ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

4 / 5
ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

5 / 5
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ