AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ನಮ್ಮ ಮೆಟ್ರೋ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರ ಬಂದ ತುಂಗಾ

ಇವತ್ತು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. 20,992 ಮೀ. ಸುರಂಗ ಕೊರೆದು ತುಂಗಾ ಟಿಬಿಎಂ ಹೊರ ಬಂದಿದೆ. ಪಿಂಕ್​ಲೈನ್ ಸುರಂಗ​ ಮಾರ್ಗದಲ್ಲಿ ಶೇ.98 ರಷ್ಟು ಕಾಮಗಾರಿ ಪೂರ್ಣವಾಗಿದೆ.

Kiran Surya
| Edited By: |

Updated on: Sep 04, 2024 | 10:45 PM

Share
ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

1 / 5
ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

2 / 5
ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

3 / 5
ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

4 / 5
ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?