AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ನಮ್ಮ ಮೆಟ್ರೋ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರ ಬಂದ ತುಂಗಾ

ಇವತ್ತು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. 20,992 ಮೀ. ಸುರಂಗ ಕೊರೆದು ತುಂಗಾ ಟಿಬಿಎಂ ಹೊರ ಬಂದಿದೆ. ಪಿಂಕ್​ಲೈನ್ ಸುರಂಗ​ ಮಾರ್ಗದಲ್ಲಿ ಶೇ.98 ರಷ್ಟು ಕಾಮಗಾರಿ ಪೂರ್ಣವಾಗಿದೆ.

Kiran Surya
| Edited By: |

Updated on: Sep 04, 2024 | 10:45 PM

Share
ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಕಾಳೇನ ಅಗ್ರಹಾರ ಟು ನಾಗವಾರ ಮಾರ್ಗದ ಎಂಟನೇ ಟಿಬಿಎಂ ಮೆಷಿನ್​ ತುಂಗಾ ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಬಂದಿದೆ. ಆ ಮೂಲಕ ಇಂದು ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

1 / 5
ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

ಫೆಬ್ರುವರಿ 03 ರಂದು ಕಾಡುಗೊಂಡನಹಳ್ಳಿ ಮೆಟ್ರೋ ಸ್ಟೇಷನ್​ನಿಂದ ಸುರಂಗ ಕೊರೆಯಲು ಆರಂಭ ಮಾಡಿದ್ದ ತುಂಗಾ ಟಿಬಿಎಂ, ಇಂದು ನಾಗವಾರ ಸೌತ್ ಕಟ್ ಮತ್ತು ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆದು ಹೊರ ಬಂದಿದೆ.

2 / 5
ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

ಗೊಟ್ಟಿಗೆರೆ ಟು ನಾಗವಾರ (ಪಿಂಕ್ ಲೈನ್) ‌ಮಾರ್ಗದಲ್ಲಿ ಒಟ್ಟು 9 ಟಿಬಿಎಂ ಸುರಂಗ ಕೊರೆಯಲು ನೆಲಕ್ಕೆ ಇಳಿಸಲಾಗಿತ್ತು. ಎಂಟನೇ ತುಂಗ ಟಿಬಿಎಂ ಯಶಸ್ವಿಯಾಗಿ ಸುರಂಗ ಕೊರೆದು ಇಂದು ಆಚೆ ಬಂದಿದೆ.

3 / 5
ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

ತುಂಗಾ ಟಿಬಿಎಂ ಸೇರಿ ಒಟ್ಟು 20992 ಮೀ ಸುರಂಗ ಕೊರೆದು ಹೊರ ಬಂದ 8 ಟಿಬಿಎಂ ‌ಮೆಷಿನ್​ಗಳು, ಇದರಿಂದ ಪಿಂಕ್‌ ಲೈನ್ ನಲ್ಲಿ 98% ಸುರಂಗ ‌ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 9ನೇ ಟಿಬಿಎಂ ಭದ್ರಾ ಕಾಡುಗೊಂಡಹಳ್ಳಿಯಿಂದ ನಾಗವಾರದವರೆಗೆ ಸುರಂಗವನ್ನು ಕೊರೆದುಕೊಂಡು ಬರ್ತಿದ್ದು, ಈ ತಿಂಗಳು ಅಥವಾ ಬರುವ ತಿಂಗಳಿನಲ್ಲಿ ಆಚೆ ಬರಲಿದೆ.

4 / 5
ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

ತುಂಗಾ ಮತ್ತು ಭದ್ರಾ ಎರಡು ಟಿಬಿಎಂಗಳು ಮೂರ್ನಾಲ್ಕು ತಿಂಗಳ ಹಿಂದೆಯೇ ಸುರಂಗ ಕೊರೆದು ಹೊರ ಬರಬೇಕಿತ್ತು, ಆದರೆ ಬಂಡೆಗಲ್ಲುಗಳು ಸಿಕ್ಕಿದ ಹಿನ್ನೆಲೆಯಲ್ಲಿ ಸುರಂಗ ಕೊರೆಯಲು ವಿಳಂಬವಾಗಿತ್ತು.

5 / 5
Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ