AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣ ತಂಗಿ’ ಧಾರಾವಾಹಿಗೆ ಅನು ಪ್ರಭಾಕರ್ ಎಂಟ್ರಿ; ನವರಾತ್ರಿ ಪ್ರಯುಕ್ತ ದೇವಿಯ ಪಾತ್ರ

‘ಅಣ್ಣ ತಂಗಿ’ ಸೀರಿಯಲ್​ನಲ್ಲಿ ಹೊಸ ಟ್ವಿಸ್ಟ್​ಗಳನ್ನು ಪರಿಚಯಿಸಲಾಗುತ್ತಿದೆ. ನಟಿ ಅನು ಪ್ರಭಾಕರ್​ ಅವರ ಸೇರ್ಪಡೆಯಿಂದ ಹೊಸ ಮೆರುಗು ಬಂದಿದೆ. ಉದಯ ಟಿವಿಯಲ್ಲಿ ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇವಿಯ ರೂಪದಲ್ಲಿ ಅವರು ಪ್ರೇಕ್ಷಕರ ಎದುರು ಕಾಣಿಸಿಕೊಳ್ಳುತ್ತಿದ್ದಾರೆ.

ಮದನ್​ ಕುಮಾರ್​
|

Updated on: Oct 18, 2023 | 1:05 PM

Share
ಎಲ್ಲ ಕಡೆಗಳಲ್ಲಿ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಅಚರಿಸಲಾಗುತ್ತಿದೆ. ಕನ್ನಡದ ಕಿರುತೆರೆ ಲೋಕದಲ್ಲೂ ಹಬ್ಬದ ವಾತಾವರಣ ಮನೆ ಮಾಡಿದೆ. ಈ ಸಂದರ್ಭದಲ್ಲಿ ಉದಯ ಟಿವಿಯ ‘ಅಣ್ಣ ತಂಗಿ’ ಧಾರಾವಾಹಿಯಲ್ಲೂ ನವರಾತ್ರಿಯ ವೈಭವ ಕಾಣಬಹುದು. ಮಧುಸಾಗರ್​, ಅಖಿಲಾ ಮುಂತಾದವರು ನಟಿಸುತ್ತಿರುವ ಈ ಸೀರಿಯಲ್​ನಿಂದ ಹೊಸ ಸುದ್ದಿ ಸಿಕ್ಕಿದೆ.

ಎಲ್ಲ ಕಡೆಗಳಲ್ಲಿ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಅಚರಿಸಲಾಗುತ್ತಿದೆ. ಕನ್ನಡದ ಕಿರುತೆರೆ ಲೋಕದಲ್ಲೂ ಹಬ್ಬದ ವಾತಾವರಣ ಮನೆ ಮಾಡಿದೆ. ಈ ಸಂದರ್ಭದಲ್ಲಿ ಉದಯ ಟಿವಿಯ ‘ಅಣ್ಣ ತಂಗಿ’ ಧಾರಾವಾಹಿಯಲ್ಲೂ ನವರಾತ್ರಿಯ ವೈಭವ ಕಾಣಬಹುದು. ಮಧುಸಾಗರ್​, ಅಖಿಲಾ ಮುಂತಾದವರು ನಟಿಸುತ್ತಿರುವ ಈ ಸೀರಿಯಲ್​ನಿಂದ ಹೊಸ ಸುದ್ದಿ ಸಿಕ್ಕಿದೆ.

1 / 6
ಉದಯ ಟಿವಿಯಲ್ಲಿ ಸಂಜೆ  7 ಗಂಟೆಗೆ ‘ಅಣ್ಣ ತಂಗಿ’ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಟೀಮ್​ಗೆ ಈಗ ಕನ್ನಡ ಚಿತ್ರರಂಗದ ಅನುಭವಿ ಕಲಾವಿದೆ ಅನು ಪ್ರಭಾಕರ್​ ಎಂಟ್ರಿ ನೀಡಿದ್ದಾರೆ. ಇದು ನವರಾತ್ರಿಯ ಸಮಯ ಆಗಿರುವುದರಿಂದ ಅನು ಪ್ರಭಾಕರ್​ ಅವರು ದೇವಿಯ ರೂಪದಲ್ಲಿ ಪ್ರೇಕ್ಷಕರ ಎದುರು ಕಾಣಿಸಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಉದಯ ಟಿವಿಯಲ್ಲಿ ಸಂಜೆ 7 ಗಂಟೆಗೆ ‘ಅಣ್ಣ ತಂಗಿ’ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಟೀಮ್​ಗೆ ಈಗ ಕನ್ನಡ ಚಿತ್ರರಂಗದ ಅನುಭವಿ ಕಲಾವಿದೆ ಅನು ಪ್ರಭಾಕರ್​ ಎಂಟ್ರಿ ನೀಡಿದ್ದಾರೆ. ಇದು ನವರಾತ್ರಿಯ ಸಮಯ ಆಗಿರುವುದರಿಂದ ಅನು ಪ್ರಭಾಕರ್​ ಅವರು ದೇವಿಯ ರೂಪದಲ್ಲಿ ಪ್ರೇಕ್ಷಕರ ಎದುರು ಕಾಣಿಸಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

2 / 6
ಅಣ್ಣ-ತಂಗಿ ನಡುವಿನ ಬಾಂಧವ್ಯ ಮತ್ತು ಭಾವುಕತೆಯ ಕಹಾನಿಯನ್ನು ಈ ಸೀರಿಯಲ್​ ಹೊಂದಿದೆ. ಕೌಟುಂಬಿಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಸೀರಿಯಲ್​ ಇತ್ತೀಚೆಗೆ 600 ಸಂಚಿಕೆಗಳನ್ನು ಪೂರೈಸಿದೆ. ಹೊಸ ಹೊಸ ಟ್ವಿಸ್ಟ್​ಗಳನ್ನು ಈ ಧಾರಾವಾಹಿಯಲ್ಲಿ ಪರಿಚಯಿಸಲಾಗುತ್ತಿದೆ. ನಟಿ ಅನು ಪ್ರಭಾಕರ್​ ಅವರ ಸೇರ್ಪಡೆಯಿಂದ ಇನ್ನಷ್ಟು ಮೆರುಗು ಬಂದಿದೆ.

ಅಣ್ಣ-ತಂಗಿ ನಡುವಿನ ಬಾಂಧವ್ಯ ಮತ್ತು ಭಾವುಕತೆಯ ಕಹಾನಿಯನ್ನು ಈ ಸೀರಿಯಲ್​ ಹೊಂದಿದೆ. ಕೌಟುಂಬಿಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಸೀರಿಯಲ್​ ಇತ್ತೀಚೆಗೆ 600 ಸಂಚಿಕೆಗಳನ್ನು ಪೂರೈಸಿದೆ. ಹೊಸ ಹೊಸ ಟ್ವಿಸ್ಟ್​ಗಳನ್ನು ಈ ಧಾರಾವಾಹಿಯಲ್ಲಿ ಪರಿಚಯಿಸಲಾಗುತ್ತಿದೆ. ನಟಿ ಅನು ಪ್ರಭಾಕರ್​ ಅವರ ಸೇರ್ಪಡೆಯಿಂದ ಇನ್ನಷ್ಟು ಮೆರುಗು ಬಂದಿದೆ.

3 / 6
ಈ ಧಾರಾವಾಹಿ ತಂಡದವರು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಅತಿಥಿಯೊಂದಿಗೆ ಸ್ಪೆಷಲ್​ ಸಂಚಿಕೆಯೊಂದನ್ನು ಪ್ರೇಕ್ಷಕರಿಗೆ ನೀಡುತ್ತಿದ್ದಾರೆ. ದೇವಿ ಪಾತ್ರದಲ್ಲಿ ಅನು ಪ್ರಭಾಕರ್ ಅವರು ಕಾಣಿಸಿಕೊಳ್ಳುವುದು ಯಾಕೆ? ಅಣ್ಣ-ತಂಗಿಯ ಜೀವನದಲ್ಲಿ ಆವರಿಸಿರುವ ಕತ್ತಲನ್ನು ಹೊಡೆದೋಡಿಸಿ ಬೆಳಕನ್ನು ಚೆಲ್ಲುವ ಚಿಲುಮೆಯಾಗಿ ಈ ಪಾತ್ರ ಕಾಣಿಸಲಿದೆ. ಕೆ.ಎಮ್. ಚೈತನ್ಯ ಹಾಗೂ ಹರಿದಾಸ್ ಅವರು ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ.

ಈ ಧಾರಾವಾಹಿ ತಂಡದವರು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಅತಿಥಿಯೊಂದಿಗೆ ಸ್ಪೆಷಲ್​ ಸಂಚಿಕೆಯೊಂದನ್ನು ಪ್ರೇಕ್ಷಕರಿಗೆ ನೀಡುತ್ತಿದ್ದಾರೆ. ದೇವಿ ಪಾತ್ರದಲ್ಲಿ ಅನು ಪ್ರಭಾಕರ್ ಅವರು ಕಾಣಿಸಿಕೊಳ್ಳುವುದು ಯಾಕೆ? ಅಣ್ಣ-ತಂಗಿಯ ಜೀವನದಲ್ಲಿ ಆವರಿಸಿರುವ ಕತ್ತಲನ್ನು ಹೊಡೆದೋಡಿಸಿ ಬೆಳಕನ್ನು ಚೆಲ್ಲುವ ಚಿಲುಮೆಯಾಗಿ ಈ ಪಾತ್ರ ಕಾಣಿಸಲಿದೆ. ಕೆ.ಎಮ್. ಚೈತನ್ಯ ಹಾಗೂ ಹರಿದಾಸ್ ಅವರು ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ.

4 / 6
‘ಅಣ್ಣ ತಂಗಿ’ ಧಾರಾವಾಹಿಯ ವಿಶೇಷ ಎಪಿಸೋಡ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಅನು ಪ್ರಭಾಕರ್​ ಅವರಿಗೆ ಖುಷಿ ಇದೆ. ಅದರ ಕುರಿತು ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ನನಗೆ ತುಂಬ ಸಂತೋಷ ಆಗಿದೆ. ಈ ಧಾರಾವಾಹಿಯಲ್ಲಿ ಒಂದು ವಿಶೇಷ ಪಾತ್ರವನ್ನು ಮಾಡುತ್ತಿರುವುದು ಖುಷಿ ನೀಡಿದೆ. ಈ ಧಾರಾವಾಹಿಯ ಸೆಟ್ ಒಂದು ಕುಟುಂಬದ ರೀತಿ ಇತ್ತು’ ಅವರು ಹೇಳಿದ್ದಾರೆ.

‘ಅಣ್ಣ ತಂಗಿ’ ಧಾರಾವಾಹಿಯ ವಿಶೇಷ ಎಪಿಸೋಡ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಅನು ಪ್ರಭಾಕರ್​ ಅವರಿಗೆ ಖುಷಿ ಇದೆ. ಅದರ ಕುರಿತು ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ನನಗೆ ತುಂಬ ಸಂತೋಷ ಆಗಿದೆ. ಈ ಧಾರಾವಾಹಿಯಲ್ಲಿ ಒಂದು ವಿಶೇಷ ಪಾತ್ರವನ್ನು ಮಾಡುತ್ತಿರುವುದು ಖುಷಿ ನೀಡಿದೆ. ಈ ಧಾರಾವಾಹಿಯ ಸೆಟ್ ಒಂದು ಕುಟುಂಬದ ರೀತಿ ಇತ್ತು’ ಅವರು ಹೇಳಿದ್ದಾರೆ.

5 / 6
ಇತ್ತೀಚಿನ ಸಂಚಿಕೆಗಳಲ್ಲಿ ತುಳಸಿ ತನ್ನ ಮಗುವನ್ನು ಕಳೆದುಕೊಂಡಿದ್ದಾಳೆ. ಮನಸ್ಸಿಲ್ಲದ ಮದುವೆಗೆ ಅಣ್ಣ ಕಾಲಿಡುತ್ತಾನೆ. ಹಂತಹಂತದಲ್ಲೂ ದುಷ್ಟರ ದ್ವೇಷಕ್ಕೆ ಕಾರಣ ಆಗುವ ಇವರ ಬದುಕು ಮುಳ್ಳಿನ ಹಾದಿ ಆಗಿರುತ್ತದೆ. ಆಗ ದೇವಿಯ ಪ್ರವೇಶ ಆಗುತ್ತದೆ. ಹಾಗಾದ್ರೆ ಸಂಕಷ್ಟಗಳಿಗೆ ಪೂರ್ಣವಿರಾಮ ಬೀಳುತ್ತಾ? ಅನು ಪ್ರಭಾಕರ್ ಅವರ ಈ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ಇತ್ತೀಚಿನ ಸಂಚಿಕೆಗಳಲ್ಲಿ ತುಳಸಿ ತನ್ನ ಮಗುವನ್ನು ಕಳೆದುಕೊಂಡಿದ್ದಾಳೆ. ಮನಸ್ಸಿಲ್ಲದ ಮದುವೆಗೆ ಅಣ್ಣ ಕಾಲಿಡುತ್ತಾನೆ. ಹಂತಹಂತದಲ್ಲೂ ದುಷ್ಟರ ದ್ವೇಷಕ್ಕೆ ಕಾರಣ ಆಗುವ ಇವರ ಬದುಕು ಮುಳ್ಳಿನ ಹಾದಿ ಆಗಿರುತ್ತದೆ. ಆಗ ದೇವಿಯ ಪ್ರವೇಶ ಆಗುತ್ತದೆ. ಹಾಗಾದ್ರೆ ಸಂಕಷ್ಟಗಳಿಗೆ ಪೂರ್ಣವಿರಾಮ ಬೀಳುತ್ತಾ? ಅನು ಪ್ರಭಾಕರ್ ಅವರ ಈ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

6 / 6
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್