ಕನಸಿನ ಮನೆ ಕಟ್ಟಿ ಗೃಹಪ್ರವೇಶ ಮಾಡಿದ ಅನುಪಮಾ ಗೌಡ; ಹೇಗಿದೆ ನೋಡಿ ‘ನಮ್ಮನೆ’

ಅನುಪಮಾ ಗೌಡ ಅವರು ತಮ್ಮ ಕನಸಿನ ಮನೆ ಕಟ್ಟಿದ್ದಾರೆ. ಇದಕ್ಕೆ ಅವರು ‘ನಮ್ಮನೆ’ ಎಂದು ಹೆಸರು ಇಟ್ಟಿದ್ದಾರೆ. ಈ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

|

Updated on: Oct 11, 2024 | 8:43 AM

ನಟಿ ಅನುಪಮಾ ಗೌಡ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅವರಿಗೆ ಬೇಡಿಕೆ ಇದೆ. ಇಷ್ಟೇ ಅಲ್ಲ, ಅವರು ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ. ಅವರ ಖ್ಯಾತಿ ಹೆಚ್ಚಾಗಿದೆ.

ನಟಿ ಅನುಪಮಾ ಗೌಡ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅವರಿಗೆ ಬೇಡಿಕೆ ಇದೆ. ಇಷ್ಟೇ ಅಲ್ಲ, ಅವರು ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ. ಅವರ ಖ್ಯಾತಿ ಹೆಚ್ಚಾಗಿದೆ.

1 / 5
ಅನುಪಮಾ ಗೌಡ ಅವರು ತಮ್ಮ ಕನಸಿನ ಮನೆ ಕಟ್ಟಿದ್ದಾರೆ. ಇದಕ್ಕೆ ಅವರು ‘ನಮ್ಮನೆ’ ಎಂದು ಹೆಸರು ಇಟ್ಟಿದ್ದಾರೆ. ಈ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ತಮ್ಮ ಕನಸಿನ ಮನೆ ಕಟ್ಟಿದ್ದಾರೆ. ಇದಕ್ಕೆ ಅವರು ‘ನಮ್ಮನೆ’ ಎಂದು ಹೆಸರು ಇಟ್ಟಿದ್ದಾರೆ. ಈ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
‘ನಮ್ಮನೆ’ ಗೃಹಪ್ರವೇಶ ನಡೆದಿದೆ. ನೇಹಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ವಿವಿಧ ಕಮೆಂಟ್​ಗಳು ಬಂದಿವೆ. ಅನೇಕರು ಅನುಪಮಾಗೆ ಶುಭಾಶಯ ಕೋರಿದ್ದಾರೆ.

‘ನಮ್ಮನೆ’ ಗೃಹಪ್ರವೇಶ ನಡೆದಿದೆ. ನೇಹಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ವಿವಿಧ ಕಮೆಂಟ್​ಗಳು ಬಂದಿವೆ. ಅನೇಕರು ಅನುಪಮಾಗೆ ಶುಭಾಶಯ ಕೋರಿದ್ದಾರೆ.

3 / 5
ಅನುಪಮಾ ಗೌಡ ಈ ಮನೆಯನ್ನು ನಿರ್ಮಾಣ ಮಾಡಲು ಸಾಕಷ್ಟು ಶ್ರಮ ಹಾಕಿದ್ದಾರೆ. ಕಿರುತೆರೆ, ಹಿರಿತೆರೆಯಲ್ಲಿ ನಟಿಸಿ ಅದರಿಂದ ಬಂದ ಹಣವನ್ನು ಕೂಡಿಟ್ಟು ಅವರು ಮನೆಯನ್ನು ಕಟ್ಟಿದ್ದಾರೆ. ಅವರ ಬಗ್ಗೆ ಹೆಮ್ಮೆ ಆಗುತ್ತಿದೆ ಎಂದು ಕೆಲವರು ಹೇಳಿದ್ದಾರೆ.

ಅನುಪಮಾ ಗೌಡ ಈ ಮನೆಯನ್ನು ನಿರ್ಮಾಣ ಮಾಡಲು ಸಾಕಷ್ಟು ಶ್ರಮ ಹಾಕಿದ್ದಾರೆ. ಕಿರುತೆರೆ, ಹಿರಿತೆರೆಯಲ್ಲಿ ನಟಿಸಿ ಅದರಿಂದ ಬಂದ ಹಣವನ್ನು ಕೂಡಿಟ್ಟು ಅವರು ಮನೆಯನ್ನು ಕಟ್ಟಿದ್ದಾರೆ. ಅವರ ಬಗ್ಗೆ ಹೆಮ್ಮೆ ಆಗುತ್ತಿದೆ ಎಂದು ಕೆಲವರು ಹೇಳಿದ್ದಾರೆ.

4 / 5
ಅನುಪಮಾ ಅವರು ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲ ‘ಆ ಕರಾಳ ರಾತ್ರಿ’ ರೀತಿಯ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ಬಿಗ್ ಬಾಸ್​ಗೂ ಅವರು ಬಂದಿದ್ದರು. ಅವರ ಜನಪ್ರಿಯತೆ ದಿನಕಳೆದಂತೆ ಹೆಚ್ಚುತ್ತಿದೆ.

ಅನುಪಮಾ ಅವರು ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲ ‘ಆ ಕರಾಳ ರಾತ್ರಿ’ ರೀತಿಯ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ಬಿಗ್ ಬಾಸ್​ಗೂ ಅವರು ಬಂದಿದ್ದರು. ಅವರ ಜನಪ್ರಿಯತೆ ದಿನಕಳೆದಂತೆ ಹೆಚ್ಚುತ್ತಿದೆ.

5 / 5
Follow us
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ