AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 24, 2022 | 6:30 AM

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
Follow us
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ