AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Edited By: |

Updated on: Nov 24, 2022 | 6:30 AM

Share
ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ