AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Edited By: |

Updated on: Nov 24, 2022 | 6:30 AM

Share
ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ