AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Edited By: |

Updated on: Nov 24, 2022 | 6:30 AM

Share
ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ