AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Edited By: |

Updated on: Nov 24, 2022 | 6:30 AM

Share
ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ