Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 24, 2022 | 6:30 AM

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

ಅನುಪಮಾ ಗೌಡ ಅವರು ಎರಡನೇ ಬಾರಿ ಬಿಗ್ ಬಾಸ್​ಗೆ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

ಅನುಪಮಾ ಗೌಡ ಅವರು ಬಿಗ್ ಬಾಸ್​ನಲ್ಲಿ ಸಮತೋಲನದ ಆಟ ಆಡುತ್ತಿದ್ದಾರೆ. ಅವರು ನಡೆದುಕೊಳ್ಳುವ ರೀತಿ ಎಲ್ಲರಿಗೂ ಇಷ್ಟವಾಗುತ್ತಿದೆ.

2 / 5
ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

ಅನಾವಶ್ಯಕ ಜಗಳ ಮಾಡಲು ಅನುಪಮಾ ಯಾವಾಗಲೂ ತೆರಳಿಲ್ಲ. ಅವರು ಹೆಚ್ಚು ನ್ಯಾಯಯುತವಾಗಿ ಆಡಲು ಇಷ್ಟಪಡುತ್ತಾರೆ.

3 / 5
ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

ಬಿಗ್ ಬಾಸ್​ನಲ್ಲಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಅನೇಕರು ಡಬಲ್ ಗೇಮ್ ಆಡುತ್ತಾರೆ. ಆದರೆ, ಅನುಪಮಾ ಗೌಡ ಎಂದಿಗೂ ಆ ರೀತಿಯ ಆಟ ಪ್ರದರ್ಶನ ಮಾಡಿಲ್ಲ.

4 / 5
ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

ದೀಪಿಕಾ ದಾಸ್ ಜತೆ ಅನುಪಮಾ ಗೌಡಗೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಕಳೆದ ವೀಕೆಂಡ್​ನಲ್ಲಿ ದೀಪಿಕಾ ಔಟ್ ಆದಾಗ ಸಾಕಷ್ಟು ಜನರಿಗೆ ಬೇಸರ ಆಗಿತ್ತು. ಈಗ ಅವರು ಮತ್ತೆ ಮರಳಿದ್ದು ಅನುಪಮಾಗೆ ಖುಷಿ ನೀಡಿದೆ.

5 / 5
Follow us
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ