Anupama Gowda: ಗರ್ಲ್ಸ್ ಗ್ಯಾಂಗ್ ಜತೆ ಅನುಪಮಾ ಗೌಡ; ವೈರಲ್ ಆಯ್ತು ಫೋಟೋ
ಅನುಪಮಾ ಗೌಡ ಅವರು ದೊಡ್ಮನೆಯಲ್ಲಿ ಎಲ್ಲರ ಜತೆಯೂ ಫ್ರೆಂಡ್ಶಿಪ್ ಮಾಡಿಕೊಂಡಿದ್ದರು. ಅದರಲ್ಲೂ ಗರ್ಲ್ಸ್ ಜತೆ ಅವರು ಹೆಚ್ಚು ಕ್ಲೋಸ್ ಇದ್ದರು.
Updated on: Jan 05, 2023 | 8:35 AM
Share

ನಟಿ ಅನುಪಮಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ಆಗಮಿಸಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಅವರು ಗೆಲ್ಲಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ.

ಈ ಬಾರಿ ಅನುಪಮಾ ಗೌಡ ಫಿನಾಲೆ ತಲುಪಲು ವಿಫಲರಾಗಿದ್ದಾರೆ. ಆದರೆ, ಈ ಸೀಸನ್ನಿಂದ ಅವರ ವೃತ್ತಿಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿದೆ.

ಅನುಪಮಾ ಗೌಡ ಅವರು ದೊಡ್ಮನೆಯಲ್ಲಿ ಎಲ್ಲರ ಜತೆಯೂ ಫ್ರೆಂಡ್ಶಿಪ್ ಮಾಡಿಕೊಂಡಿದ್ದರು. ಅದರಲ್ಲೂ ಗರ್ಲ್ಸ್ ಜತೆ ಅವರು ಹೆಚ್ಚು ಕ್ಲೋಸ್ ಇದ್ದರು.

ಈ ಫೋಟೋಗಳನ್ನು ಅನುಪಮಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಪಮಾ ಗೌಡ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ಬಳಿಕ ಅವರು ಮತ್ತಷ್ಟು ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಫ್ಯಾನ್ಸ್ ಬೇಡಿಕೆ.
Related Photo Gallery
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




