ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.
Updated on: Nov 05, 2022 | 6:31 AM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.
Related Photo Gallery

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು

ಗೌತಮಿ ಜಾಧವ್ ಹ್ಯಾಪಿ ಫ್ಯಾಮಿಲಿ ಫೋಟೋ; ಖುಷಿಯಾಗಿರಲು ಇನ್ನೇನು ಬೇಕು?

PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ಕರ್ನಾಟಕದಾದ್ಯಂತ ಅಬ್ಬರಿಸಿದ ವರುಣ: ಮಳೆಗೆ ಒಂದೇ ದಿನ 7 ಜನ ಬಲಿ

ಬಿಡಿಎ ಆಯುಕ್ತರ ಸರ್ವಾಧಿಕಾರಿ ಧೋರಣೆ ಆರೋಪ: ಪ್ರಾಧಿಕಾರದ ಸಭೆ ಬಹಿಷ್ಕಾರ

1 ಮಾವಿನ ಹಣ್ಣಿಗೆ 10 ಸಾವಿರ ರೂ.: ಇದು ಕರ್ನಾಟಕದಲ್ಲೇ ಬೆಳೆದ ತಳಿ

2019ರಲ್ಲಿ ಅದೇ ಹಾಡು...2025ರಲ್ಲೂ ಅದೇ ರಾಗ:.ಟ್ರಂಪ್ನ ಬಿಲ್ಡಪ್ ಅನಾವರಣ

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
