AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2022 | 6:31 AM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
Follow us
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ