AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Edited By: |

Updated on: Nov 05, 2022 | 6:31 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!