AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 05, 2022 | 6:31 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!