AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Edited By: |

Updated on: Nov 05, 2022 | 6:31 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ