AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Edited By: |

Updated on: Nov 05, 2022 | 6:31 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್