ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.
Updated on: Nov 05, 2022 | 6:31 AM
Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.
Related Photo Gallery
ರಾತ್ರಿ ದುಃಸ್ವಪ್ನ, ಭಯದಿಂದ ಪದೇ ಪದೇ ಎಚ್ಚರವಾಗುತ್ತಿದೆಯೇ?
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಪ್ರಧಾನಿ ಮೋದಿ ಭಾಷಣ; ‘ಕುಚ್ ಕುಚ್ ಹೋತಾ ಹೈ’ ಡೈಲಾಗ್ ಬಳಕೆಗೆ ಕರಣ್ ಸಂತಸ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ವಯನಾಡು ಭೂಕುಸಿತ, ರಕ್ಷಣಾ ಕಾರ್ಯಾಚರಣೆ ತೀವ್ರ
ಮನಸೆಳೆಯುತ್ತಿದೆ ಕುದುರೆಮುಖದ ಹನುಮನಗುಂಡಿ ಜಲಪಾತ
ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು
ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ
ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, 10 ಲಕ್ಷ ರೂ.ಗೆ ಬ್ಲಾಕ್ಮೇಲ್
ಮೇಷ ಹಾಗೂ ಮೀನ ರಾಶಿಯವರ ಫಲ ಹೇಗಿದೆ?
ನೀರಿಲ್ಲ ಎನ್ನುತ್ತಿದ್ದ ಪಾಕಿಸ್ತಾನದಲ್ಲೀಗ ಪ್ರವಾಹದ ಭೀತಿ!
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ




