AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Edited By: |

Updated on: Nov 05, 2022 | 6:31 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ