Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2022 | 6:31 AM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್​​ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

1 / 5
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

2 / 5
ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

3 / 5
ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

4 / 5
ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.

5 / 5
Follow us
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್