AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ರಾಜೇಶ್ ದುಗ್ಗುಮನೆ
|

Updated on:Apr 26, 2021 | 5:01 PM

Share
ನಟಿ ಅನುಪಮಾ ಪರಮೇಶ್ವರನ್.

Anupama Parameshwaran cute and hot photos goes viral in social media

1 / 8
ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

2 / 8
ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

3 / 8
ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

4 / 8
ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

5 / 8
ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

6 / 8
ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ  ಎನ್ನುವ ಪ್ರಶ್ನೆ ಮೂಡಿದೆ.

ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

7 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

8 / 8

Published On - 5:00 pm, Mon, 26 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್