AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ರಾಜೇಶ್ ದುಗ್ಗುಮನೆ
|

Updated on:Apr 26, 2021 | 5:01 PM

Share
ನಟಿ ಅನುಪಮಾ ಪರಮೇಶ್ವರನ್.

Anupama Parameshwaran cute and hot photos goes viral in social media

1 / 8
ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

2 / 8
ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

3 / 8
ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

4 / 8
ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

5 / 8
ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

6 / 8
ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ  ಎನ್ನುವ ಪ್ರಶ್ನೆ ಮೂಡಿದೆ.

ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

7 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

8 / 8

Published On - 5:00 pm, Mon, 26 April 21

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್