AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ರಾಜೇಶ್ ದುಗ್ಗುಮನೆ
|

Updated on:Apr 26, 2021 | 5:01 PM

Share
ನಟಿ ಅನುಪಮಾ ಪರಮೇಶ್ವರನ್.

Anupama Parameshwaran cute and hot photos goes viral in social media

1 / 8
ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

2 / 8
ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

3 / 8
ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

4 / 8
ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

5 / 8
ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

6 / 8
ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ  ಎನ್ನುವ ಪ್ರಶ್ನೆ ಮೂಡಿದೆ.

ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

7 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

8 / 8

Published On - 5:00 pm, Mon, 26 April 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ