AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ರಾಜೇಶ್ ದುಗ್ಗುಮನೆ
|

Updated on:Apr 26, 2021 | 5:01 PM

Share
ನಟಿ ಅನುಪಮಾ ಪರಮೇಶ್ವರನ್.

Anupama Parameshwaran cute and hot photos goes viral in social media

1 / 8
ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

2 / 8
ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

3 / 8
ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾ ಕೆಲಸ ನಿಂತಿದೆ.

4 / 8
ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇನ್ನು, ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

5 / 8
ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವರ ಸಾಕಷ್ಟು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

6 / 8
ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ  ಎನ್ನುವ ಪ್ರಶ್ನೆ ಮೂಡಿದೆ.

ಅವರು ಈಗ ಕನ್ನಡಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

7 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

8 / 8

Published On - 5:00 pm, Mon, 26 April 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ