AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಮಾ ಪರಮೇಶ್ವರನ್​ ಅಪರೂಪದ ಫೋಟೋಗಳು; ‘ನಟ ಸಾರ್ವಭೌಮ’ ಚೆಲುವೆಗೆ ಜನ್ಮದಿನದ ಸಂಭ್ರಮ

Anupama Parameswaran Photos: ದಕ್ಷಿಣ ಭಾರತದಲ್ಲಿ ನಟಿ ಅನುಪಮಾ ಪರಮೇಶ್ವರನ್​ ಅವರಿಗೆ ಸಖತ್​ ಬೇಡಿಕೆ ಇದೆ. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಸುಂದರಿಗೆ ಇಂದು (ಫೆ.18) ಹುಟ್ಟುಹಬ್ಬದ ಸಡಗರ.

TV9 Web
| Edited By: |

Updated on: Feb 18, 2022 | 1:41 PM

Share
ಅನುಪಮಾ ಪರಮೇಶ್ಚರನ್​ ಜನಿಸಿದ್ದು ಕೇರಳದ ತ್ರಿಶೂರ್​ನಲ್ಲಿ. ಫೆ.18ರಂದು ಈ ಸುಂದರಿಗೆ ಹುಟ್ಟುಹಬ್ಬದ ಸಂಭ್ರಮ. ಇದು ಅವರ ಬಾಲ್ಯದ ಫೋಟೋ. ಅವರ ಕೆಲವು ಅಪರೂಪ ಫೋಟೋಗಳು ಇಲ್ಲಿವೆ.

Anupama Parameswaran Birthday: Here the rare and unseen photos of Nata Sarvabhouma actress

1 / 5
ಇಂದು ಇಡೀ ದಕ್ಷಿಣ ಭಾರತದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಪರಮೇಶ್ವರನ್​ ಅವರು ಕಾಲೇಜು ಶಿಕ್ಷಣ ಪಡೆದಿದ್ದು ಕೇರಳದಲ್ಲಿ. ಸಿನಿಮಾದಲ್ಲಿ ನಟನೆಯ ಅವಕಾಶ ಸಿಕ್ಕ ಬಳಿಕ ಅವರು ಶಿಕ್ಷಣ ಮೊಟಕುಗೊಳಿಸಿ, ಚಿತ್ರರಂಗದಲ್ಲಿ ಬ್ಯುಸಿ ಆದರು.

Anupama Parameswaran Birthday: Here the rare and unseen photos of Nata Sarvabhouma actress

2 / 5
ಅನುಪಮಾ ಪರಮೇಶ್ವರನ್​ ನಟಿಸಿದ ಮೊದಲ ಸಿನಿಮಾ ‘ಪ್ರೇಮಂ’ ಸೂಪರ್​ ಹಿಟ್​ ಆಯಿತು. ಆ ಮೂಲಕ ಅವರಿಗೆ ಆರಂಭದಲ್ಲೇ ಗೆಲುವು ಸಿಕ್ಕಿತು. ಆ ಬಳಿಕ ಅನುಪಮಾ ಹಿಂದಿರುಗಿ ನೋಡಲಿಲ್ಲ.

ಅನುಪಮಾ ಪರಮೇಶ್ವರನ್​ ನಟಿಸಿದ ಮೊದಲ ಸಿನಿಮಾ ‘ಪ್ರೇಮಂ’ ಸೂಪರ್​ ಹಿಟ್​ ಆಯಿತು. ಆ ಮೂಲಕ ಅವರಿಗೆ ಆರಂಭದಲ್ಲೇ ಗೆಲುವು ಸಿಕ್ಕಿತು. ಆ ಬಳಿಕ ಅನುಪಮಾ ಹಿಂದಿರುಗಿ ನೋಡಲಿಲ್ಲ.

3 / 5
ನಟಿ ಸಾಯಿ ಪಲ್ಲವಿ ಮತ್ತು ಅನುಪಮಾ ಪರಮೇಶ್ವರನ್​ ಅವರು ‘ಪ್ರೇಮಂ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ನಟಿಸಿದ್ದರು. ಇಬ್ಬರ ನಡುವೆ ಒಳ್ಳೆಯ ಸ್ನೇಹ ಇದೆ. ಈ ನಟಿಯರು ಚಿತ್ರರಂಗದಲ್ಲಿ ಸ್ಟಾರ್​ ಪಟ್ಟ ಪಡೆದುಕೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಮತ್ತು ಅನುಪಮಾ ಪರಮೇಶ್ವರನ್​ ಅವರು ‘ಪ್ರೇಮಂ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ನಟಿಸಿದ್ದರು. ಇಬ್ಬರ ನಡುವೆ ಒಳ್ಳೆಯ ಸ್ನೇಹ ಇದೆ. ಈ ನಟಿಯರು ಚಿತ್ರರಂಗದಲ್ಲಿ ಸ್ಟಾರ್​ ಪಟ್ಟ ಪಡೆದುಕೊಂಡಿದ್ದಾರೆ.

4 / 5
ಕನ್ನಡದ ಪ್ರೇಕ್ಷಕರು ಕೂಡ ಅನುಪಮಾ ಪರಮೇಶ್ವರನ್​ ಅವರನ್ನು ಇಷ್ಟಪಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್ ಅಭಿನಯದ​ ‘ನಟ ಸಾರ್ವಭೌಮ’ ಚಿತ್ರಕ್ಕೆ ಅನುಪಮಾ ನಾಯಕಿ ಆಗಿದ್ದರು. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.

ಕನ್ನಡದ ಪ್ರೇಕ್ಷಕರು ಕೂಡ ಅನುಪಮಾ ಪರಮೇಶ್ವರನ್​ ಅವರನ್ನು ಇಷ್ಟಪಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್ ಅಭಿನಯದ​ ‘ನಟ ಸಾರ್ವಭೌಮ’ ಚಿತ್ರಕ್ಕೆ ಅನುಪಮಾ ನಾಯಕಿ ಆಗಿದ್ದರು. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ