Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸೀರೆಯುಟ್ಟು ಫೋಟೋಗೆ ಸಖತ್ ಪೋಸ್ ಕೊಟ್ಟ ಗುಂಗುರು ಕೂದಲು ಚೆಲುವೆ ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಇದ್ದು, ಹೊಸ ಹೊಸ ಪೋಸ್​ಗಳಲ್ಲಿ ಫೋಟೋ ಶೂಟ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 24, 2022 | 11:08 PM

ಟಾಲಿವುಡ್​ ನಟಿ ಅನುಪಮಾ ಪರಮೇಶ್ವರನ್​ ಅವರು ತಮ್ಮ ಸೌಂದರ್ಯದಿಂದ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. (pic Credit: anupamaparameswaran Instagram)

ಟಾಲಿವುಡ್​ ನಟಿ ಅನುಪಮಾ ಪರಮೇಶ್ವರನ್​ ಅವರು ತಮ್ಮ ಸೌಂದರ್ಯದಿಂದ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. (pic Credit: anupamaparameswaran Instagram)

1 / 5
ಅನುಪಮಾ ಪರಮೇಶ್ವರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಇದ್ದು, ಹೊಸ ಹೊಸ ಪೋಸ್​ಗಳಲ್ಲಿ ಫೋಟೋ ಶೂಟ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. (pic Credit: anupamaparameswaran Instagram)

ಅನುಪಮಾ ಪರಮೇಶ್ವರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಇದ್ದು, ಹೊಸ ಹೊಸ ಪೋಸ್​ಗಳಲ್ಲಿ ಫೋಟೋ ಶೂಟ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. (pic Credit: anupamaparameswaran Instagram)

2 / 5
ಸದ್ಯ ಪೋಚಂಪಲ್ಲಿ ಕೈಮಗ್ಗದ ಬೂದು ಬಣ್ಣದ ಸೀರೆ ತೊಟ್ಟು ಸಂಪ್ರದಾಯಿಕವಾಗಿ ಪೋಸ್​ ನೀಡಿದ್ದಾರೆ. (pic Credit: anupamaparameswaran Instagram)

ಸದ್ಯ ಪೋಚಂಪಲ್ಲಿ ಕೈಮಗ್ಗದ ಬೂದು ಬಣ್ಣದ ಸೀರೆ ತೊಟ್ಟು ಸಂಪ್ರದಾಯಿಕವಾಗಿ ಪೋಸ್​ ನೀಡಿದ್ದಾರೆ. (pic Credit: anupamaparameswaran Instagram)

3 / 5
'ಬಾಲ್ಯದಿಂದಲೂ ನಾನು ಅತ್ಯುತ್ತಮವಾದದ್ದನ್ನು ಕೊನೆಯವರೆಗೂ ಇಟ್ಟುಕೊಳ್ಳುವ ಅಭ್ಯಾಸವನ್ನು ಹೊಂದಿದ್ದೇನೆ. ಇದು ಮೋಜಿನ ಸಂಗತಿ ಆದರೂ ಅದು ಹಾಗೆಯೇ ಉಳಿಯುತ್ತದೆ' ಎಂದು ನಟಿ
ಬರೆದುಕೊಂಡಿದ್ದಾರೆ. (pic Credit: anupamaparameswaran Instagram)

'ಬಾಲ್ಯದಿಂದಲೂ ನಾನು ಅತ್ಯುತ್ತಮವಾದದ್ದನ್ನು ಕೊನೆಯವರೆಗೂ ಇಟ್ಟುಕೊಳ್ಳುವ ಅಭ್ಯಾಸವನ್ನು ಹೊಂದಿದ್ದೇನೆ. ಇದು ಮೋಜಿನ ಸಂಗತಿ ಆದರೂ ಅದು ಹಾಗೆಯೇ ಉಳಿಯುತ್ತದೆ' ಎಂದು ನಟಿ ಬರೆದುಕೊಂಡಿದ್ದಾರೆ. (pic Credit: anupamaparameswaran Instagram)

4 / 5
ನಟ ಪುನೀತ್​ ರಾಜ್​ಕುಮಾರ್​ ನಟನೆಯ 'ನಟಸಾರ್ವಭೌಮ' ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್​ವುಡ್​ಗೂ ಅನುಪಮಾ ಪರಮೇಶ್ವರನ್ ಎಂಟ್ರಿ ನೀಡಿದ್ದಾರೆ. (pic Credit: anupamaparameswaran Instagram)

ನಟ ಪುನೀತ್​ ರಾಜ್​ಕುಮಾರ್​ ನಟನೆಯ 'ನಟಸಾರ್ವಭೌಮ' ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್​ವುಡ್​ಗೂ ಅನುಪಮಾ ಪರಮೇಶ್ವರನ್ ಎಂಟ್ರಿ ನೀಡಿದ್ದಾರೆ. (pic Credit: anupamaparameswaran Instagram)

5 / 5
Follow us
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್