AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟಸಾರ್ವಭೌಮ’ ಚೆಲುವೆ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು

Anupama Parameswaran: ಪುನೀತ್ ರಾಜ್​ಕುಮಾರ್ ನಟಿಸಿರುವ 'ನಟಸಾರ್ವಭೌಮ' ಸಿನಿಮಾದಲ್ಲಿ ನಟಿಸಿರುವ ಅನುಪಮಾ ಪರಮೇಶ್ವರನ್, ತಮ್ಮ ಸಾಂಪ್ರದಾಯಿಕ ಲುಕ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 09, 2023 | 10:29 PM

Share
ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

1 / 8
ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

2 / 8
2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

3 / 8
ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

4 / 8
ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

5 / 8
ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

6 / 8
ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

7 / 8
ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

8 / 8
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ