‘ನಟಸಾರ್ವಭೌಮ’ ಚೆಲುವೆ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು

Anupama Parameswaran: ಪುನೀತ್ ರಾಜ್​ಕುಮಾರ್ ನಟಿಸಿರುವ 'ನಟಸಾರ್ವಭೌಮ' ಸಿನಿಮಾದಲ್ಲಿ ನಟಿಸಿರುವ ಅನುಪಮಾ ಪರಮೇಶ್ವರನ್, ತಮ್ಮ ಸಾಂಪ್ರದಾಯಿಕ ಲುಕ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

Updated on: Sep 09, 2023 | 10:29 PM

ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

1 / 8
ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

2 / 8
2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

3 / 8
ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

4 / 8
ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

5 / 8
ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

6 / 8
ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

7 / 8
ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

8 / 8
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ