AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟಸಾರ್ವಭೌಮ’ ಚೆಲುವೆ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು

Anupama Parameswaran: ಪುನೀತ್ ರಾಜ್​ಕುಮಾರ್ ನಟಿಸಿರುವ 'ನಟಸಾರ್ವಭೌಮ' ಸಿನಿಮಾದಲ್ಲಿ ನಟಿಸಿರುವ ಅನುಪಮಾ ಪರಮೇಶ್ವರನ್, ತಮ್ಮ ಸಾಂಪ್ರದಾಯಿಕ ಲುಕ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 09, 2023 | 10:29 PM

Share
ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

1 / 8
ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

2 / 8
2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

3 / 8
ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

4 / 8
ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

5 / 8
ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

6 / 8
ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

7 / 8
ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

8 / 8
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ