Anupama Parameswaran: ಓಣಂ ಸ್ಪೆಷಲ್; ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ ನಟಿ ಅನುಪಮಾ ಪರಮೇಶ್ವರನ್

ಮಲಯಾಳಂನ ಪ್ರೇಮಮ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಅನುಪಮಾ ಪರಮೇಶ್ವರನ್. ಈಗ ಅವರು ಓಣಂ ಸಂಭ್ರಮದಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Aug 21, 2021 | 1:06 PM

ಮಲಯಾಳಂನ ಪ್ರೇಮಮ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಅನುಪಮಾ ಪರಮೇಶ್ವರನ್. ಈಗ ಅವರು ಓಣಂ ಸಂಭ್ರಮದಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಮಲಯಾಳಂನ ಪ್ರೇಮಮ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಅನುಪಮಾ ಪರಮೇಶ್ವರನ್. ಈಗ ಅವರು ಓಣಂ ಸಂಭ್ರಮದಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

1 / 8
ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡರು. ನಂತರ ಅವರಿಗೆ ಕನ್ನಡದಲ್ಲೂ ನಟಿಸೋಕೆ ಅವಕಾಶ ಸಿಕ್ಕಿತ್ತು.

2 / 8
ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಪುನೀತ್ ರಾಜ್ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

3 / 8
ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ನಿಧಾನವಾಗಿವೆ.

ಸದ್ಯ ಅನುಪಮಾ ತೆಲುಗು ಹಾಗೂ ತಮಿಳಿನಲ್ಲಿ ತಲಾ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ನಿಧಾನವಾಗಿವೆ.

4 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

5 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

6 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

7 / 8
ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್​

8 / 8
Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ