- Kannada News Photo gallery Anupama Parameswaran shines in traditional saree see Premam actress viral pics here
Anupama Parameswaran: ಸಾಂಪ್ರದಾಯಿಕ ಗೆಟಪ್ನಲ್ಲಿ ಮಿಂಚಿದ ‘ನಟಸಾರ್ವಭೌಮ’ ಬೆಡಗಿ; ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋ ಗ್ಯಾಲರಿ
Anupama Parameswaran Photos: ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಕನ್ನಡಿಗರಿಗೆ ‘ನಟಸಾರ್ವಭೌಮ’ ಚಿತ್ರದ ಮೂಲಕ ಪರಿಚಯ. ಪುನೀತ್ ರಾಜ್ಕುಮಾರ್ಗೆ ಜೋಡಿಯಾಗಿ ಅವರು ನಟಿಸಿದ್ದರು. ಅನುಪಮಾ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on: Mar 22, 2022 | 6:32 PM

ಮಲಯಾಳಂನ ‘ಪ್ರೇಮಂ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್.

‘ಪ್ರೇಮಂ’ ಚಿತ್ರದ ಖ್ಯಾತಿಯಿಂದ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರ ಬೇಡಿಕೆ ಹೆಚ್ಚಿತು.

ಕನ್ನಡದಲ್ಲೂ ಬಣ್ಣಹಚ್ಚಿರುವ ಅನುಪಮಾ ಪರಮೇಶ್ವರನ್, ಪುನೀತ್ ರಾಜ್ಕುಮಾರ್ ಜತೆ ನಾಯಕಿಯಾಗಿ ‘ನಟಸಾರ್ವಭೌಮ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್ನಲ್ಲೇ ನಟಿ ಹೆಚ್ಚು ಸಕ್ರಿಯರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಅನುಪಮಾ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ನಟಿ, ಸೀರೆ ಧರಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಅನುಪಮಾ ಸದ್ಯ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅನುಪಮಾ ಪರಮೇಶ್ವರನ್
Related Photo Gallery

ಹಲ್ಲುಜ್ಜುವಾಗ ವಾಂತಿ ಮಾಡುತ್ತೀರಾ? ಇದಕ್ಕೆ ಇದುವೇ ಕಾರಣ

ಒಂದು ವರ್ಷದಲ್ಲಿ 2 ತಂಡಗಳ ವಿರುದ್ಧ ಮಾತ್ರ ಗೆದ್ದ ಪಾಕಿಸ್ತಾನ್

ಗೌತಮಿ ಕುಟುಂಬದಲ್ಲೊಬ್ಬರಾದ ಮ್ಯಾಕ್ಸ್ ಮಂಜು; ಫೋಟೋ ವೈರಲ್

ಮುಂದಿನ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಬಂತು ಆನೆಬಲ

ವಿಶ್ವ ದಾಖಲೆ: ಪಾಕಿಸ್ತಾನ್ ತಂಡದಲ್ಲೊಬ್ಬ 'ಡಕ್'ಮ್ಯಾನ್

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ?

3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್ನ ಅಷ್ಟೂರು ಜಾತ್ರೆ
ಏರ್ ಕಂಪ್ರೆಸರ್ ಬ್ರೇಕ್ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?

ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ

ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ

Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

ಪುನೀತ್ ರಾಜ್ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
