AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್

Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 18, 2022 | 7:45 AM

Share
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾದವರು ಅನುಪಮಾ ಪರಮೇಶ್ವರನ್.

1 / 8
‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅದರಲ್ಲಿ ನಟಿಯ ಅಭಿನಯ ಎಲ್ಲರ ಮನಗೆದ್ದಿತ್ತು.

2 / 8
‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

3 / 8
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

4 / 8
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 8
ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

6 / 8
ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

7 / 8
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್

8 / 8
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್