AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್

Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 18, 2022 | 7:45 AM

Share
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾದವರು ಅನುಪಮಾ ಪರಮೇಶ್ವರನ್.

1 / 8
‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅದರಲ್ಲಿ ನಟಿಯ ಅಭಿನಯ ಎಲ್ಲರ ಮನಗೆದ್ದಿತ್ತು.

2 / 8
‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

3 / 8
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

4 / 8
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 8
ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

6 / 8
ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

7 / 8
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್

8 / 8
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!