AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್

Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 18, 2022 | 7:45 AM

Share
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾದವರು ಅನುಪಮಾ ಪರಮೇಶ್ವರನ್.

1 / 8
‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅದರಲ್ಲಿ ನಟಿಯ ಅಭಿನಯ ಎಲ್ಲರ ಮನಗೆದ್ದಿತ್ತು.

2 / 8
‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

3 / 8
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

4 / 8
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 8
ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

6 / 8
ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

7 / 8
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್

8 / 8
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?