AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್

Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 18, 2022 | 7:45 AM

Share
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾದವರು ಅನುಪಮಾ ಪರಮೇಶ್ವರನ್.

1 / 8
‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅದರಲ್ಲಿ ನಟಿಯ ಅಭಿನಯ ಎಲ್ಲರ ಮನಗೆದ್ದಿತ್ತು.

2 / 8
‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

3 / 8
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

4 / 8
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 8
ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

6 / 8
ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

7 / 8
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್

8 / 8
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ