AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್

Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 18, 2022 | 7:45 AM

Share
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾದವರು ಅನುಪಮಾ ಪರಮೇಶ್ವರನ್.

1 / 8
‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅದರಲ್ಲಿ ನಟಿಯ ಅಭಿನಯ ಎಲ್ಲರ ಮನಗೆದ್ದಿತ್ತು.

2 / 8
‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

3 / 8
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

4 / 8
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 8
ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಸಿಂಪಲ್ ಗೆಟಪ್​ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

6 / 8
ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

7 / 8
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ