AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ