AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು